ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.
Go to Home Page