kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

7ನೇ ಅಧ್ಯಾಯ

,
ವಚನ   10

ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.

Go to Home Page