ಅನಂತರ ಬಂದ ನಮ್ಮ ಪಿತೃಗಳು ಅದನ್ನು ಸ್ವಾಸ್ತ್ಯವಾಗಿ ಪಡೆದರು. ದೇವರು ಅನ್ಯಜನಾಂಗಗಳನ್ನು ಓಡಿಸಿ ಸ್ವಾಧೀನಮಾಡಿಕೊಟ್ಟ ನಾಡಿಗೆ, ಅವರು ಯೆಹೋಶುವನ ಮುಖಂಡತ್ವದಲ್ಲಿ ಹೋದಾಗ, ಆ ಗುಡಾರವನ್ನೂ ತೆಗೆದುಕೊಂಡು ಹೋದರು. ದಾವೀದನ ಕಾಲದವರೆಗೂ ಅದು ಅಲ್ಲೇ ಇತ್ತು.