kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

9ನೇ ಅಧ್ಯಾಯ

,
ವಚನ   2

ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು.

Go to Home Page