ದಮಸ್ಕಸಿನಲ್ಲಿ ಅನನೀಯ ಎಂಬ ಶಿಷ್ಯನಿದ್ದನು. ಪ್ರಭು ಅವನಿಗೆ ದರ್ಶನವಿತ್ತು, “ಅನನೀಯಾ” ಎಂದು ಕರೆಯಲು ಅವನು, “ಸ್ವಾಮೀ, ಅಪ್ಪಣೆಯಾಗಲಿ,” ಎಂದನು.