kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

9ನೇ ಅಧ್ಯಾಯ

,
???en_US.statement???   17

ಅಂತೆಯೇ ಅನನೀಯನು ಹೊರಟು ಆ ಮನೆಗೆ ಹೋದನು. ಸೌಲನ ಮೇಲೆ ಹಸ್ತನಿಕ್ಷೇಪಮಾಡಿ, “ಸಹೋದರ ಸೌಲನೇ, ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ನೀನು ಬರುವಾಗ ದಾರಿಯಲ್ಲಿ ಕಾಣಿಸಿಕೊಂಡ ಯೇಸುಸ್ವಾಮಿಯೇ, ನೀನು ದೃಷ್ಟಿಯನ್ನು ಮರಳಿ ಪಡೆಯುವಂತೆಯೂ ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದನು.

Go to Home Page