ಲುದ್ದವು ಜೊಪ್ಪಕ್ಕೆ ಸಮೀಪದಲ್ಲೇ ಇತ್ತು. ಪೇತ್ರನು ಲುದ್ದದಲ್ಲಿರುವುದನ್ನು ಕೇಳಿದ ಭಕ್ತಾದಿಗಳು, “ದಯವಿಟ್ಟು ಬೇಗನೆ ನಮ್ಮೂರಿಗೆ ಬನ್ನಿ,” ಎಂದು ಇಬ್ಬರ ಮುಖಾಂತರ ಹೇಳಿ ಕಳುಹಿಸಿದರು.