ಪೇತ್ರನು ಅವರೆಲ್ಲರನ್ನೂ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಅನಂತರ ಶವದ ಕಡೆಗೆ ತಿರುಗಿ, “ತಬಿಥಾ, ಮೇಲಕ್ಕೇಳು,” ಎಂದನು. ಆಕೆ ಕಣ್ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತಳು.