ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.