ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ಮೀಸಲಾಗಿಡಿ,” ಎಂದರು.