ಉಳಿದವರು ಪೆರ್ಗದಿಂದ ಹೊರಟು ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಪ್ರಾರ್ಥನಾಮಂದಿರಕ್ಕೆ ಹೋಗಿ ಕುಳಿತುಕೊಂಡರು.