ಜೆರುಸಲೇಮಿನ ನಿವಾಸಿಗಳು ಮತ್ತು ಅವರ ಅಧಿಕಾರಿಗಳು ಯೇಸು ಲೋಕೋದ್ಧಾರಕನೆಂದು ಅರಿತುಕೊಳ್ಳಲಿಲ್ಲ. ಪ್ರತಿ ಸಬ್ಬತ್ದಿನ ಓದಲಾದ ಪ್ರವಾದಿಗಳ ವಾಕ್ಯಗಳನ್ನು ಅವರು ಗ್ರಹಿಸಿಕೊಳ್ಳಲಿಲ್ಲ. ಯೇಸುವಿಗೆ ಮರಣದಂಡನೆಯನ್ನು ವಿಧಿಸಿ ಆ ಪ್ರವಾದನೆಗಳು ನಿಜವಾಗಲು ಕಾರಣರಾದರು.