ಪ್ರಾರ್ಥನಾಕೂಟ ಮುಗಿದಮೇಲೆ ಅನೇಕ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳಾದ ಅನ್ಯರೂ ಪೌಲ ಮತ್ತು ಬಾರ್ನಬರನ್ನು ಹಿಂಬಾಲಿಸಿದರು. ಈ ಪ್ರೇಷಿತರು ಅವರೊಡನೆ ಮಾತನಾಡಿ ದೈವಾನುಗ್ರಹದಲ್ಲಿ ದೃಢವಾಗಿ ಬಾಳುವಂತೆ ಪ್ರೋತ್ಸಾಹಿಸಿದರು.