ಏಕೆಂದರೆ ಪ್ರಭು ನಮಗಿತ್ತ ಆಜ್ಞೆ ಹೀಗಿದೆ: ಅನ್ಯಧರ್ಮೀಯರಿಗೆ ಜ್ಯೋತಿಯನ್ನಾಗಿಯೂ ವಿಶ್ವಪೂರ್ತಿಗೆ ಜೀವೋದ್ಧಾರದ ಸಾಧನವಾಗಿಯೂ ನಾನು ನಿನ್ನನ್ನು ನೇಮಿಸಿದ್ದೇನೆ.’