ಅಂತೆಯೇ ಪ್ರತಿನಿಧಿಗಳು ಅಲ್ಲಿಂದ ಅಪ್ಪಣೆಪಡೆದು ಅಂತಿಯೋಕ್ಯಕ್ಕೆ ಹೋದರು. ಅಲ್ಲಿ ಭಕ್ತಸಭೆಯನ್ನು ಒಟ್ಟುಗೂಡಿಸಿ ಅವರಿಗೆ ಆ ಪತ್ರವನ್ನು ಕೊಟ್ಟರು.