ದೆಮೆತ್ರಿಯನಿಗೇ ಆಗಲಿ, ಅವನ ಜೊತೆ ಕೆಲಸಗಾರರಿಗೇ ಆಗಲಿ, ಯಾರ ಮೇಲಾದರೂ ಏನಾದರೂ ಆಪಾದನೆ ಇದ್ದರೆ, ಅದಕ್ಕೆ ನ್ಯಾಯಾಲಯಗಳು ತೆರೆದಿವೆ; ರಾಜ್ಯಪಾಲರಿದ್ದಾರೆ; ಅವರು ಅಲ್ಲಿಗೆ ಹೋಗಿ ದೂರು ಕೊಡಲಿ.