ಜನಜಂಗುಳಿಯಲ್ಲಿ ಹಲವರು ಹಲವಿಧವಾಗಿ ಕೂಗಾಡತೊಡಗಿದರು. ಗದ್ದಲ ಹೆಚ್ಚಾಗಿದ್ದುದರಿಂದ ಸೈನ್ಯಾಧಿಪತಿಗೆ ನಿಜಸ್ಥಿತಿಯನ್ನು ತಿಳಿಯಲಾಗಲಿಲ್ಲ. ಆದುದರಿಂದ ಪೌಲನನ್ನು ಕೋಟೆಯೊಳಕ್ಕೆ ಕೊಂಡೊಯ್ಯುವಂತೆ ಆಜ್ಞಾಪಿಸಿದನು.