kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

22ನೇ ಅಧ್ಯಾಯ

,
ವಚನ   30

ಯೆಹೂದ್ಯರು ಪೌಲನ ವಿರುದ್ಧ ತಂದ ಆಪಾದನೆ ಏನೆಂದು ಖಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾಡಿದನು. ಮುಖ್ಯಯಾಜಕರು ಮತ್ತು ನ್ಯಾಯಸಭೆಯ ಪ್ರಮುಖರು ಕೂಡುವಂತೆ ಆಜ್ಞಾಪಿಸಿದನು. ಪೌಲನನ್ನು ಕರೆದುಕೊಂಡು ಹೋಗಿ ಆ ಸಭೆಯ ಮುಂದೆ ನಿಲ್ಲಿಸಿದನು.

Go to Home Page