ರಾಜ್ಯಪಾಲನು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದ ನಿವಾಸಿ ಎಂದು ವಿಚಾರಿಸಿ ಅವನು ಸಿಲಿಸಿಯದಿಂದ ಬಂದವನೆಂದು ತಿಳಿದುಕೊಂಡನು.