“ನಿನ್ನ ಮೇಲೆ ತಪ್ಪು ಹೊರಿಸಿದವರು ಬಂದ ಮೇಲೆ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಿನಲ್ಲಿ ಇಡಬೇಕೆಂದು ಆಜ್ಞಾಪಿಸಿದನು.