ಹಾಗೇನಾದರೂ ಮಾಡಿ, ಮರಣದಂಡನೆಗೆ ಅರ್ಹನಾಗಿದ್ದರೆ, ಅದಕ್ಕೆ ಗುರಿಯಾಗಲು ಹಿಂಜರಿಯುವುದಿಲ್ಲ. ಆದರೆ ಅವರು ನನ್ನ ವಿರುದ್ಧ ತಂದಿರುವ ಆಪಾದನೆಗಳು ಜೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಚಕ್ರವರ್ತಿಗೇ ಅಪೀಲುಮಾಡಿಕೊಳ್ಳುತ್ತೇನೆ,” ಎಂದನು.