ಬಹಳ ದಿನಗಳವರೆಗೆ ಅವರು ಊಟವಿಲ್ಲದೆ ಇದ್ದರು. ಆಗ ಪೌಲನು ಎದ್ದುನಿಂತು, “ಗೆಳೆಯರೇ, ನೀವು ನನ್ನ ಮಾತನ್ನು ಕೇಳಬೇಕಿತ್ತು. ಕ್ರೇಟ್ ದ್ವೀಪದಿಂದ ಮುಂದಕ್ಕೆ ಪ್ರಯಾಣ ಮಾಡಬಾರದಿತ್ತು. ಆಗ ಇಷ್ಟೆಲ್ಲಾ ಕಷ್ಟನಷ್ಟವನ್ನು ತಡೆಯಬಹುದಿತ್ತು.