ಆಗ ಪೌಲನು ಶತಾಧಿಪತಿಯನ್ನು ಮತ್ತು ಸೈನಿಕರನ್ನು ಉದ್ದೇಶಿಸಿ, “ಈ ನಾವಿಕರು ಹಡಗಿನಲ್ಲೇ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯದು,” ಎಂದು ಎಚ್ಚರಿಸಿದನು.