ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.