ಪೂರ್ವಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ವಿಶ್ವಾಸವುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತರು ರಕ್ತಧಾರೆ ಎರೆಯುವಂತೆ ಮಾಡಿದರು. ತಾವು ನೀತಿಸ್ವರೂಪರೆಂದು ತೋರಿಸುವುದಕ್ಕಾಗಿ ಹೀಗೆ ಮಾಡಿದರು.