ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯೂ ತಾವು ಸತ್ಯಸ್ವರೂಪರು ಮತ್ತು ನ್ಯಾಯವಂತರು ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಈ ರೀತಿ ಮಾಡಿದರು.