ಮಾನವನಿಗೆ ದೇವರೊಡನೆ ಸತ್ಸಂಬಂಧ ದೊರಕುವುದು ಧರ್ಮಶಾಸ್ತ್ರಗಳ ನೇಮನಿಯಮಗಳನ್ನು ಪಾಲಿಸುವುದರಿಂದ ಅಲ್ಲ, ವಿಶ್ವಾಸದಿಂದಲೇ ಎಂಬುದು ನಮ್ಮ ಸಿದ್ಧಾಂತ.