ಹಾಗಾದರೆ ಧರ್ಮಶಾಸ್ತ್ರದ ಉದ್ದೇಶವಾದರೂ ಏನು? ಅಪರಾಧದ ಅರಿವನ್ನು ಮೂಡಿಸುವುದಕ್ಕಾಗಿ ಅದನ್ನು ಕಾಲಕ್ರಮೇಣ ಸೇರಿಸಲಾಯಿತು. ದೇವವಾಗ್ದಾನವನ್ನು ಪಡೆದ ಆ ಸಂತತಿ ಬರುವ ತನಕ ಮಾತ್ರ ಅದು ಇರಲೆಂದು ಕೊಡಲಾಯಿತು. ಅಲ್ಲದೆ, ಕೇವಲ ದೇವದೂತರ ಮುಖಾಂತರ, ಒಬ್ಬ ಮಾನವ ಮಧ್ಯಸ್ಥನ ಮೂಲಕ ಮಾತ್ರ ಅದನ್ನು ನೀಡಲಾಯಿತು.
Go to Home Page