kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಫಿಲಿಪ್ಪಿಯರಿಗೆ

,

1ನೇ ಅಧ್ಯಾಯ

,
ವಚನ   27

ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.

Go to Home Page