ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲೂ ಅಂಜದೆ, ಅಳುಕದೆ ಧೈರ್ಯದಿಂದಿರಿ. ಇದೇ ಅವರಿಗೆ ಅವರ ವಿನಾಶದ ಸ್ಪಷ್ಟ ಮುನ್ಸೂಚನೆ! ನಿಮಗೆ ದೇವರಿಂದ ಬರುವ ಸಂರಕ್ಷಣೆಯ ಮುನ್ಸೂಚನೆ.