ಸಹೋದರರೇ, ಮೃತರ ಮುಂದಿನ ಸ್ಥಿತಿಗತಿಯ ವಿಷಯವಾಗಿ ನೀವು ತಿಳಿದಿರಬೇಕು ಎಂಬುದೇ ನಮ್ಮ ಬಯಕೆ. ಏಕೆಂದರೆ, ನಂಬಿಕೆ ನಿರೀಕ್ಷೆಯಿಲ್ಲದ ಇತರರಂತೆ ಮೃತರಿಗಾಗಿ ನೀವು ದುಃಖಿಸಬಾರದು.