ಐಶ್ವರ್ಯವಂತರಾಗಬೇಕೆಂದು ಆಶಿಸುವವರು ಅನೇಕ ಪ್ರಲೋಭನೆಗಳಿಗೆ ಒಳಗಾಗುತ್ತಾರೆ. ನಿರರ್ಥಕವೂ ಹಾನಿಕರವೂ ಆದ ಆಶಾಪಾಶಗಳಲ್ಲಿ ಸಿಕ್ಕಿಬೀಳುತ್ತಾರೆ. ಇಂಥ ದುರಾಶೆಗಳು ಮನುಷ್ಯರನ್ನು ಕೇಡಿಗೂ ವಿನಾಶಕ್ಕೂ ಒಯ್ಯುತ್ತವೆ.