ನಿತ್ಯಜೀವವೆಂಬ ಬಹುಮಾನವನ್ನು ಗಳಿಸಲು ವಿಶ್ವಾಸವೆಂಬ ಪಂದ್ಯದಲ್ಲಿ ಉತ್ತಮ ಓಟಗಾರನಾಗಿ ಓಡು. ಇದಕ್ಕಾಗಿಯೇ ದೇವರು ನಿನ್ನನ್ನು ಆರಿಸಿಕೊಂಡರೆಂಬುದನ್ನು ಮರೆಯಬೇಡ. ಈ ಗುರಿಯನ್ನು ಮುಂದಿಟ್ಟುಕೊಂಡೇ ನೀನು ಅನೇಕರ ಮುಂದೆ ವಿಶ್ವಾಸಪ್ರಮಾಣ ಮಾಡಿರುವೆ.