ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.