kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

2 ತಿಮೊಥೇಯನಿಗೆ

,

2ನೇ ಅಧ್ಯಾಯ

,
ವಚನ   9

ಕ್ರಿಸ್ತಯೇಸುವನ್ನು ಸ್ಮರಿಸಿಕೋ. ದಾವೀದನ ವಂಶಸ್ಥರಾದ ಅವರು ಮೃತರಾಗಿ ಪುನರುತ್ಥಾನರಾದರು. ಇದೇ ನಾನು ಸಾರುವ ಶುಭಸಂದೇಶ. ಇದನ್ನು ಸಾರಿದ್ದರಿಂದಲೇ ನಾನು ಕಷ್ಟಗಳಿಗೆ ಈಡಾಗಿದ್ದೇನೆ; ಪಾತಕಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯವನ್ನು ಯಾರೂ ಬಂಧಿಸುವಂತಿಲ್ಲ.

Go to Home Page