ಮೃತರಿಗೂ ಶುಭಸಂದೇಶವನ್ನು ಬೋಧಿಸಲಾಯಿತು. ಏಕೆಂದರೆ, ದೇಹದ ಮಟ್ಟಿಗೆ ಸಕಲ ಮಾನವರಂತೆ ಮರಣವೆಂಬ ತೀರ್ಪನ್ನು ಹೊಂದಿದ್ದರೂ ದೇವರ ಆತ್ಮದ ಮಟ್ಟಿಗೆ ದೇವರಂತೆಯೇ ಜೀವಿಸಲೆಂದು ಆ ಸಂದೇಶವನ್ನು ಬೋಧಿಸಲಾಯಿತು.