ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?