ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :