ಆಗ ಬೂದು ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು, ‘ಮೃತ್ಯು’ ಎಂದು. ಅವನನ್ನು ‘ಮೃತ್ಯುಲೋಕ’ ಎಂಬಾತನು ಹಿಂಬಾಲಿಸಿದನು. ಇವರಿಗೆ ಖಡ್ಗ, ಕ್ಷಾಮ, ಅಂಟುಜಾಡ್ಯ, ಕಾಡುಮೃಗ ಇವುಗಳಿಂದ ಭೂಲೋಕದ ಕಾಲುಭಾಗದ ಜನತೆಯನ್ನು ಕೊಂದುಹಾಕುವುದಕ್ಕೆ ಅಧಿಕಾರವನ್ನು ಕೊಡಲಾಗಿತ್ತು.