ಯಜ್ಞದ ಕುರಿಮರಿಯಾದಾತ ಐದನೆಯ ಮುದ್ರೆಯನ್ನು ಒಡೆದನು. ದೇವರ ಸಂದೇಶವನ್ನು ಸಾರಿದ ಪ್ರಯುಕ್ತ ಮತ್ತು ತಮ್ಮ ಪ್ರಾಮಾಣಿಕ ಸಾಕ್ಷ್ಯದ ಪ್ರಯುಕ್ತ ಹತರಾದವರ ಆತ್ಮಗಳು ಬಲಿಪೀಠದ ಕೆಳಗೆ ಇರುವುದನ್ನು ನಾನು ಕಂಡೆ.