ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.