ಆ ಯಜ್ಞದ ಕುರಿಮರಿ ಆರನೆಯ ಮುದ್ರೆಯನ್ನು ಒಡೆದಾಗ, ದೊಡ್ಡ ಭೂಕಂಪವಾಯಿತು. ಸೂರ್ಯನು ಕರಿಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.