ಆ ಸೆರೆಯಜಮಾನ ಸೆರೆಯಲ್ಲಿದ್ದ ಎಲ್ಲರನ್ನು ಜೋಸೆಫನ ವಶಕ್ಕೆ ಬಿಟ್ಟನು. ಅಲ್ಲಿಯ ಕೆಲಸಕಾರ್ಯವೆಲ್ಲ ಜೋಸೆಫನ ನೇತೃತ್ವದಲ್ಲಿ ನಡೆಯುವಂತಾಯಿತು.