ಆದರೆ ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ, ನೀವು ಗೂಢಚಾರರಲ್ಲ. ಸತ್ಯವಂತರೇ ಎಂದು ತಿಳಿದುಕೊಳ್ಳುತ್ತೇನೆ; ನಿಮ್ಮ ಅಣ್ಣನನ್ನು ಬಿಡುಗಡೆ ಮಾಡುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ನಡೆಸಬಹುದು,” ಎಂದು ಹೇಳಿದ.