ಸರ್ವೇಶ್ವರ ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದರು. ಅದು ಆ ಮಿಡಿತೆಗಳನ್ನು ಬಡಿದುಕೊಂಡು ಹೋಗಿ ಕೆಂಪು ಸಮುದ್ರದೊಳಗೆ ಹಾಕಿಬಿಟ್ಟಿತು. ಈಜಿಪ್ಟ್ ದೇಶದ ಮೇರೆಗಳೊಳಗೆ ಒಂದು ಮಿಡಿತೆಯನ್ನೂ ನಿಲ್ಲಲು ಬಿಡಲಿಲ್ಲ.