ಮೋಶೆ ಅವರಿಗೆ, “ಈ ದಿನ ಅದನ್ನು ಊಟಮಾಡಿ. ಇದು ಸರ್ವೇಶ್ವರನ ಸಬ್ಬತ್ ದಿನವಾದ್ದರಿಂದ ಈ ದಿನ ಅದು ಅಡವಿಯಲ್ಲಿ ದೊರೆಯುವುದಿಲ್ಲ.