ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಯಾಜಕಕಾಂಡ
,
6ನೇ ಅಧ್ಯಾಯ
,
ವಚನ 23
“ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯ ದ್ರವ್ಯಗಳನ್ನು ನಿಶ್ಯೇಷವಾಗಿ ಹೋಮಮಾಡಿ ಬಿಡಬೇಕು; ಅದನ್ನು ತಿನ್ನಲೇಕೂಡದು.”
Go to Home Page