ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ”