ಆದರೂ ನನ್ನ ಜೀವದಾಣೆ ಸರ್ವೇಶ್ವರನ ಮಹಿಮೆ ಅಖಿಲ ವಿಶ್ವವನ್ನು ತುಂಬಿದೆಯೆಂಬ ಸತ್ಯವಾಕ್ಯದ ಆಣೆ. ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ವಾಗ್ದತ್ತ ನಾಡನ್ನು ನೋಡುವುದಿಲ್ಲ.