ಆ ಏಳು ದಿನಗಳಲ್ಲೂ ದೈನಿಕ ದಹನಬಲಿಯನ್ನು ಮತ್ತು ಅದಕ್ಕೆ ಸೇರಿದ ಪಾನಾರ್ಪಣೆಯನ್ನು ಒಪ್ಪಿಸಬೇಕಲ್ಲದೆ ಮೇಲೆ ಹೇಳಿದ ಕ್ರಮದ ಮೇರೆಗೆ ಪ್ರತಿದಿನವೂ ದಹನಬಲಿ ರೂಪವಾಗಿ ಸರ್ವೇಶ್ವರನಿಗೆ ಅನ್ನಾರ್ಪಣೆ ಮಾಡಿ ಅವರಿಗೆ ಸುಗಂಧ ಸುವಾಸನೆಯನ್ನು ಉಂಟುಮಾಡಬೇಕು.